ಸಿದ್ದರಾಮಯ್ಯ ಹಾಗು ಡಿ ಕೆ ಶಿವಕುಮಾರ್ ಇದೀಗ ಬಿಜೆಪಿಯ ಮುಖ್ಯ ಟಾರ್ಗೆಟ್ | Oneindia Kannada

  • 6 years ago
Are D K Shivakumar, Siddaramaiah next target of BJP? After Karnataka assembly elections results BJP short of simple majority number of 113. For that reason Saffron party likely to plotting strategy like this.

ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಜುಟ್ಟು ಹಿಡಿದು ಅಲ್ಲಾಡಿಸುತ್ತಿರುವ ಸಿಬಿಐನ ಪರಿ ಗಮನಿಸಿದರೆ ಭಾರತವು ಕಾಂಗ್ರೆಸ್ ಮುಕ್ತ ಅಲ್ಲ, ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ನಾಯಕರಿಂದ ಮುಕ್ತವಾಗಿ ಬಿಡುತ್ತದಾ ಎಂಬ ಅನುಮಾನ ಮೂಡುವಂತಿದೆ. ಒಂದು ಕಡೆ ಸಿದ್ದರಾಮಯ್ಯ ಅವರ ಮೇಲೆ ಸಾಫ್ಟ್ ಕಾರ್ನರ್, ಇನ್ನೊಂದು ಕಡೆ ದೇವೇಗೌಡರು- ಕುಮಾರಸ್ವಾಮಿ ಮೇಲೆ ವಾಗ್ದಾಳಿ ನಡೆಸುತ್ತಿದೆ ಬಿಜೆಪಿ.

Recommended