ಸಿದ್ದರಾಮಯ್ಯ ಇಂದು ಧರ್ಮಸ್ಥಳಕ್ಕೆ ಭೇಟಿ | ಮೈತ್ರಿ ಸರ್ಕಾರದ ಮುಂದಿನ ಗತಿಯೇನು?

  • 6 years ago
Former CM Siddaramaiah visits Dharmasthala Manjunatha temple on Thursday, after discharged from Ujire Shantivana. He will be return to Bengaluru by flight from Mangaluru.

ಕರ್ನಾಟಕ ರಾಜಕಾರಣದ ಬಹು ಚರ್ಚಿತ, ರೋಚಕ- ನಿರೀಕ್ಷಿತ ಸಿನಿಮಾ ಗುರುವಾರ ಬಿಡುಗಡೆ ಆಗಿದೆ. ಮುಂದೆ ಏನೇನಾಗುತ್ತದೋ ಎಂಬುದನ್ನು ಕಾಲದ ರಜತ ಪರದೆ ಮೇಲೆ ನೋಡಿಯೇ ಅನುಭವಿಸಬೇಕು. ಅಂದ ಹಾಗೆ ಆ ಸಿನಿಮಾ ಹೆಸರು 'ಸಿದ್ದರಾಮಯ್ಯ'. ಪ್ರಕೃತಿ ಚಿಕಿತ್ಸಾಲಯದಲ್ಲಿ ಹನ್ನೆರಡು ದಿನಗಳ ಸುದೀರ್ಘ ವಿಶ್ರಾಂತಿ ನಂತರ ಅವರ ಬಿಡುಗಡೆ ಆಗಿದೆ.

Recommended