ಎಚ್ ಡಿ ಕುಮಾರಸ್ವಾಮಿಯನ್ನ ಸೋಲಿಸೋದೇ ಸಿದ್ದರಾಮಯ್ಯ ಗುರಿ ಎಂದ ಡಿ ವಿ ಸದಾನಂದ ಗೌಡ | Oneindia Kannada
- 6 years ago
Siddaramaiah will not keep quiet, till CM Kumaraswamy step down, said central minister D.V.Sadananda Gowda in Mangaluru. He spoke to media and said, Congress- JDS coalition government will collapse soon.
ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರಕಾರ ಇನ್ನೊಂದು ತಿಂಗಳಲ್ಲಿ ಪತನವಾಗುವುದು ನಿಶ್ಚಿತ ಎಂದು ಕೇಂದ್ರ ಸಚಿವ ಡಿ .ವಿ ಸದಾನಂದ ಗೌಡ ಭವಿಷ್ಯ ನುಡಿದಿದ್ದಾರೆ.
ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರಕಾರ ಇನ್ನೊಂದು ತಿಂಗಳಲ್ಲಿ ಪತನವಾಗುವುದು ನಿಶ್ಚಿತ ಎಂದು ಕೇಂದ್ರ ಸಚಿವ ಡಿ .ವಿ ಸದಾನಂದ ಗೌಡ ಭವಿಷ್ಯ ನುಡಿದಿದ್ದಾರೆ.