ಬಿ ಎಸ್ ಯಡಿಯೂರಪ್ಪನವರ ಯಾವ ಪೂಜೆ ಕೂಡ ಸಫಲವಾಗೋದಿಲ್ಲ ಎಂದ ಸಿ ಎಸ್ ಪುಟ್ಟರಾಜು | Oneindia Kannada
- 6 years ago
Minor Irrigation Minister C S Puttaraju said Chief minister is in the forefront of getting God's blessing. Results of any worship of B S Yeddyurappa have not been fulfilled.
ಮಾಜಿ ಸಿಎಂ ಯಡಿಯೂರಪ್ಪ ಯಾಗದ ಮೊರೆ ಹೋಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ದೇವರ ಆಶೀರ್ವಾದ ಪಡೆಯುವುದರಲ್ಲಿ ರಾಜ್ಯದ ಸಿಎಂ ಮುಂದೆಯಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಯಾಗದ ಮೊರೆ ಹೋಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ದೇವರ ಆಶೀರ್ವಾದ ಪಡೆಯುವುದರಲ್ಲಿ ರಾಜ್ಯದ ಸಿಎಂ ಮುಂದೆಯಿದ್ದಾರೆ.