ಜೆಡಿಎಸ್ ಬಚಾವೋ ಸರ್ಜರಿಗೆ ಮುಂದಾಗಿದ್ದಾರೆ ಎಚ್ ಡಿ ದೇವೇಗೌಡ್ರು | Oneindia Kannada

  • 6 years ago
JDS supremo H.D.Devegowda will have one to one talk with party MLAs about solidarity of the party and the government in JDLP which will be held in Hassan on Saturday.

ಪಕ್ಷಕ್ಕೆ ಎದುರಾಗಿರುವ ರಾಜಕೀಯ ಬಿಕ್ಕಟ್ಟನ್ನು ಹೇಗೆ ಸಮರ್ಥವಾಗಿ ಎದುರಿಸಬೇಕು ಅನಾಯಾಸವಾಗಿ ಬಂದೊಲಿದ ಅಧಿಕಾರವನ್ನು ರಾಜ್ಯದ ಜನತೆಯ ಒಳಿತಿಗೆ ಹಾಗೂ ಪಕ್ಷದ ಬಲವರ್ಧನೆಗೆ ಸದುಪಯೋಗ ಮಾಡಿಕೊಳ್ಳಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಶನಿವಾರ ಹಾಸನದಲ್ಲಿ ನಡೆಯುವ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರಿಗೆ ಮನವರಿಕೆ ಮಾಡಲಿದ್ದಾರೆ.

Recommended