ಕರ್ನಾಟಕ ಬಿಜೆಪಿಯಲ್ಲಿ ಬಿ ಎಸ್ ಯಡಿಯೂರಪ್ಪ ಸ್ಥಿತಿಯನ್ನ ವಿವರಿಸಿದ ಕೈ ನಾಯಕ ಐವಾನ್ ಡಿಸೋಜಾ | Oneindia Kannada

  • 6 years ago
Congress MLC Ivan D'Souza has criticized former chief minister B.S.Yeddyurappa was become Papa Pandu as he was failed to control dissidents in the state Bjp.

ರಾಜ್ಯ ಬಿಜೆಪಿಯಲ್ಲಿ ಭಿನ್ನ ಮತ , ಅಸಮಾಧಾನ ಭುಗಿಲೆದ್ದಿದ್ದು ಅದನ್ನು ನಿಭಾಯಿಸಲಾಗದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರ ಸ್ಥಿತಿ ಪಾಪ ಪಾಂಡು ಥರ ಆಗಿ ಬಿಟ್ಟಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ವ್ಯಂಗ್ಯ ವಾಡಿದ್ದಾರೆ.

Recommended