ವೈ ಎಸ್ ಜಗನ್ ಹಲ್ಲೆ ವಿಷಯವಾಗಿ ನರೇಂದ್ರ ಮೋದಿ ವಿರುದ್ಧ ಕೆಂಡಕಾರಿದ ಚಂದ್ರ ಬಾಬು ನಾಯ್ಡು | Oneindia Kannada

  • 6 years ago
Attack on YSR Congress supremo Y S Jagan at Visakhapatnam: Andhra Pradesh CM Chandrababu Naidu takes a dig at Prime Minister Narendra Modi. Naidu blames, incident happened as per pre planned script of center.

ವಿಶಾಖಪಟ್ಟಣ ವಿಮಾನನಿಲ್ದಾಣದಲ್ಲಿ ವೈ ಎಸ್ ಆರ್ ಕಾಂಗ್ರೆಸ್ಸಿನ ಜಗನ್ಮೋಹನ್ ರೆಡ್ಡಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೂ, ಪ್ರಧಾನಿಗೂ ಎಲ್ಲಿಂದ ಸಂಬಂಧ? ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಕಾರ, ದೇಶದ ಯಾವುದೇ ವಿಮಾನನಿಲ್ದಾಣದಲ್ಲಿನ ಭದ್ರತಾ ವೈಫಲ್ಯಕ್ಕೂ ರಾಜ್ಯಕ್ಕೂ ಸಂಬಂಧವಿಲ್ಲ, ಅದು ಏನಿದ್ದರೂ ಮೋದಿಯವರ ಸುಪರ್ದಿಯಲ್ಲಿ ಬರುವಂತದ್ದು.

Recommended