ಶಬರಿಮಲೆ ಪ್ರವೇಶಕ್ಕೆ ಸಜ್ಜಾದ ತೃಪ್ತಿ ದೇಸಾಯಿ: ಪ್ರತಿಭಟನೆಯ ಸ್ವಾಗತ..! | Oneindia Kannada

  • 6 years ago
ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಪ್ರವೇಶಿಸಲು ಅಣಿಯಾಗಿರುವ ಮಹಿಳಾಪರ ಹೋರಾಟಗಾರ್ತಿ ತೃಪ್ತಿ ದೇಸಾಯಿ ಅವರಿಗೆ ಪ್ರತಿಭಟನೆಯ ಸ್ವಾಗತ ದೊರೆತಿದೆ. ತಮ್ಮ ಬೆಂಬಲಿಗರೊಂದಿಗೆ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ ತೃಪ್ತಿ ದೇಸಾಯಿ ಅವರನ್ನು ಏರ್ಪೋರ್ಟ್ ಎದುರು ನಿಂತ ಪ್ರತಿಭಟನಕಾರರು ತಡೆದರು. ಭೂಮಾತಾ ಬ್ರಿಗೇಡ್ ಸಂಸ್ಥಾಪಕಿ ತೃಪ್ತಿ ದೇಸಾಯಿ ಆಗಮನದ ಕಾರಣ ಕೊಚ್ಚಿ ಏರ್ಪೋರ್ಟ್ ನಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.

Kerala: Protesters gather outside Cochin International Airport. Trupti Desai, founder of Bhumata Brigade, has arrived at the airport from Pune. She had written to Kerala CM seeking security for her visit to Sabrimala Temple on 17 November.

Category

🗞
News

Recommended