ಎಚ್ ಡಿ ಕುಮಾರಸ್ವಾಮಿಯನ್ನ ತರಾಟೆಗೆ ತೆಗೆದುಕೊಂಡ ಪ್ರತಾಪ ಸಿಂಹ | Oneindia Kannada
- 6 years ago
HD Kumaraswamy took oath in the name of farmers. But, now neglecting them, said Kodagu-Mysuru BJP MP Pratap Simha on Monday.
ರೈತರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ರೈತರ ಹೆಸರಿನಲ್ಲಿಯೇ ಪ್ರಮಾಣವಚನ ತೆಗೆದುಕೊಂಡಿದ್ದು ಬೇಸರದ ಸಂಗತಿ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.
ರೈತರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ರೈತರ ಹೆಸರಿನಲ್ಲಿಯೇ ಪ್ರಮಾಣವಚನ ತೆಗೆದುಕೊಂಡಿದ್ದು ಬೇಸರದ ಸಂಗತಿ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.