ಬಿ ಎಸ್ ಯಡಿಯೂರಪ್ಪ ಆಪರೇಷನ್ ಕಮಲದಿಂದ ಹಿಂದೆ ಸರಿಯಲು ಕಾರಣ ಇದೇನಾ? | Oneindia Kannada

  • 6 years ago
Is BJP State President BS Yeddyurappa intentionally slowed down Operation Kamala activities. Once Ramesh Jarkiholi demanded DK Shivakumar should be removed from cabinet, BSY slowed from activities?

ಆಪರೇಷನ್ ಕಮಲಕ್ಕೆ ಮುಖ್ಯ ಸೂತ್ರಧಾರರಾಗಿದ್ದ ರಮೇಶ್ ಜಾರಕಿಹೊಳಿ, ಸಚಿವ ಸ್ಥಾನ ಅಥವಾ ಇತರ ಯಾವುದೇ ಆಯಕಟ್ಟಿನ ಹುದ್ದೆಯನ್ನು ಬಯಸಿದವರಲ್ಲ. ಅವರು ಬಿಜೆಪಿ ಜೊತೆ ಕೈಜೋಡಿಸಲು ಮುಂದಾಗಿದ್ದು ಮುಖ್ಯಮಂತ್ರಿ ಕುಮಾರಸ್ವಾಮಿ ಮೇಲಿನ ಸಿಟ್ಟಾನಿಂದಾಗಲಿ ಅಥವಾ ರಾಜ್ಯ ಕಾಂಗ್ರೆಸ್ ಮುಖಂಡರ ಮೇಲಿನ ಮನಸ್ತಾಪದಿಂದಲ್ಲ.

Recommended