ಚುನಾವಣೆಗೂ ಮುನ್ನವೇ ರೈತರ ಖಾತೆಗೆ ಬೀಳುತ್ತೆ 4 ಸಾವಿರ ರೂ.! | Oneindia Kannada
- 5 years ago
ಲೋಕಸಭಾ ಚುನಾವಣೆಯ ಒಳಗಡೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿ ರೈತರ ಖಾತೆಗಳಿಗೆ 4 ಸಾವಿರ ರೂ. ಜಮೆಯಾಗುವ ಸಾಧ್ಯತೆಯಿದೆ. ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಯೋಜನೆ ಅಡಿ ಪ್ರತಿವರ್ಷ 3 ಕಂತುಗಳಲ್ಲಿ 6 ಸಾವಿರ ರೂ. ಹಣವನ್ನು ರೈತರ ಖಾತೆ ಜಮೆ ಮಾಡುವ ಯೋಜನೆಯನ್ನು ಕೇಂದ್ರ ಸರ್ಕಾರ ಈ ವರ್ಷದಿಂದ ಆರಂಭಿಸಿದೆ.
The central government has launched the scheme to raise funds for the farmers from this year.
The central government has launched the scheme to raise funds for the farmers from this year.