Lok Sabha Elections 2019 : ಬಿಜೆಪಿಯನ್ನ ಅಧಿಕಾರದಿಂದ ದೂರ ಇಡುವುದೇ ನಮ್ಮ ಗುರಿ ಎಂದ ಸಿದ್ದರಾಮಯ್ಯ
After coordination committee meeting Former Chief Minister Siddaramaiah said that, the second round of discussions for sharing of seats will be held soon.
'ಕಾಂಗ್ರೆಸ್-ಜೆಡಿಎಸ್ ನಡುವೆ ಸೀಟು ಹಂಚಿಕೆ ವಿಚಾರದಲ್ಲಿ ನಂಬರ್ ಮುಖ್ಯವಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದೇ ನಮ್ಮ ಮುಖ್ಯ ಗುರಿ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
'ಕಾಂಗ್ರೆಸ್-ಜೆಡಿಎಸ್ ನಡುವೆ ಸೀಟು ಹಂಚಿಕೆ ವಿಚಾರದಲ್ಲಿ ನಂಬರ್ ಮುಖ್ಯವಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದೇ ನಮ್ಮ ಮುಖ್ಯ ಗುರಿ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Category
🗞
News