ದರ್ಶನ್ ಭಾಗಿಯಾಗಿದ್ದ 'ಉದ್ಘರ್ಷ' ಕಾರ್ಯಕ್ರಮಕ್ಕೆ ಸುದೀಪ್ ಬಂದಿಲ್ಲ ಯಾಕೆ? | FILMIBEAT KANNADA

  • 5 years ago
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದಲ್ಲಿ ತಯಾರಾಗಿರುವ ಉದ್ಘರ್ಷ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ದರು. ವಿಶೇಷ ಅಂದ್ರೆ ಈ ಟ್ರೈಲರ್ ಗೆ ಕಿಚ್ಚ ಸುದೀಪ್ ವಾಯ್ಸ್ ನೀಡಿದ್ದರು. ಹೀಗಾಗಿ, ಟ್ರೈಲರ್ ಬಿಡುಗಡೆ ಸಮಾರಂಭಕ್ಕೆ ಸುದೀಪ್ ಮತ್ತು ದರ್ಶನ್ ಇಬ್ಬರು ಬರಬಹುದು ಎಂಬ ನಿರೀಕ್ಷೆ ಇತ್ತು.

Why sudeep did not attend the udgharsha trailer launch event? Director sunil kumar desai has clarified about this confusion. udgharsha trailer released by darshan.

Recommended