Lok Sabha Elections 2019 : ಸುಮಲತಾ ಬೆಂಬಲಕ್ಕೆ ನಿಂತ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರು | Oneindia Kannada
Nikhil Kumaraswamy is sure to compete in Mandya. Bot loyal Congress activists and leaders, some farmer leaders and women leaders supported to Sumalatha in Mandya. Here's a report on this.
ಮಂಡ್ಯದ ಲೋಕಸಭಾ ಕ್ಷೇತ್ರದ ಕಣ ರಂಗೇರುವುದರೊಂದಿಗೆ ಕುತೂಹಲ, ಕಾತರ, ಜಟಾಪಟಿ, ಹಗ್ಗಜಗ್ಗಾಟ ಹೀಗೆ ಹತ್ತು ಹಲವು ಬೆಳವಣಿಗೆಯನ್ನು ಹುಟ್ಟುಹಾಕುತ್ತಿದ್ದು ರಾಜ್ಯದ ಜನರ ದೃಷ್ಠಿಯನ್ನು ತನ್ನತ್ತ ಸೆಳೆಯತೊಡಗಿದೆ. ಈ ಹಿಂದೆ ಚುನಾವಣೆಗಳು ನಡೆದಾಗಲೆಲ್ಲ ಯಾರು ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಎಲ್ಲ ಕಡೆಗಳಲ್ಲಿ ಹೇಗೆ ನಡೆಯುತ್ತವೆಯೋ ಅದೇ ರೀತಿ ನಡೆಯುತ್ತಿತ್ತು. ಮಾಧ್ಯಮಗಳಾಗಲೀ, ಜನಪ್ರತಿನಿಧಿಗಳಾಗಲೀ ಅಷ್ಟೊಂದು ಗಮನಹರಿಸುತ್ತಿರಲಿಲ್ಲ.
ಮಂಡ್ಯದ ಲೋಕಸಭಾ ಕ್ಷೇತ್ರದ ಕಣ ರಂಗೇರುವುದರೊಂದಿಗೆ ಕುತೂಹಲ, ಕಾತರ, ಜಟಾಪಟಿ, ಹಗ್ಗಜಗ್ಗಾಟ ಹೀಗೆ ಹತ್ತು ಹಲವು ಬೆಳವಣಿಗೆಯನ್ನು ಹುಟ್ಟುಹಾಕುತ್ತಿದ್ದು ರಾಜ್ಯದ ಜನರ ದೃಷ್ಠಿಯನ್ನು ತನ್ನತ್ತ ಸೆಳೆಯತೊಡಗಿದೆ. ಈ ಹಿಂದೆ ಚುನಾವಣೆಗಳು ನಡೆದಾಗಲೆಲ್ಲ ಯಾರು ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಎಲ್ಲ ಕಡೆಗಳಲ್ಲಿ ಹೇಗೆ ನಡೆಯುತ್ತವೆಯೋ ಅದೇ ರೀತಿ ನಡೆಯುತ್ತಿತ್ತು. ಮಾಧ್ಯಮಗಳಾಗಲೀ, ಜನಪ್ರತಿನಿಧಿಗಳಾಗಲೀ ಅಷ್ಟೊಂದು ಗಮನಹರಿಸುತ್ತಿರಲಿಲ್ಲ.