ಮಂಡ್ಯಗೆ ಟಾಟಾ ಹೇಳಿ ಬೆಂಗಳೂರಿಗೆ ಬಂದ ದರ್ಶನ್..! | FILMIBEAT KANNADA
Kannada actor darshan campaigning in Bangalore central lok sabha for bjp candidate pc mohan. april 10th d boss will gaback to mandya for sumalatha campaign.
ಮಂಡ್ಯದಲ್ಲಿ ಸುಮಲತಾ ಪರ ಪ್ರಚಾರ ಮಾಡುತ್ತಿರುವುದಕ್ಕೆ ದರ್ಶನ್ ವಿರುದ್ಧ ಕೆಲವು ಟೀಕೆಗಳು ಕೇಳಿ ಬಂದಿವೆ. ಆದ್ರೀಗ, ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ಮಾಡಿದ್ದಾರೆ.
ಮಂಡ್ಯದಲ್ಲಿ ಸುಮಲತಾ ಪರ ಪ್ರಚಾರ ಮಾಡುತ್ತಿರುವುದಕ್ಕೆ ದರ್ಶನ್ ವಿರುದ್ಧ ಕೆಲವು ಟೀಕೆಗಳು ಕೇಳಿ ಬಂದಿವೆ. ಆದ್ರೀಗ, ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ಮಾಡಿದ್ದಾರೆ.