ಕುಂದಗೋಳ ಚಿಂಚೋಳಿ ಉಪಚುನಾವಣೆ ನಂತರ ಬಿ ಎಸ್ ಯಡಿಯೂರಪ್ಪ ಸಿಎಂ ಹಾದಿ ಸುಗಮ

  • 5 years ago
If BJP wins Kundagol and Chincholi by election it's good time for Karnataka BJP to form government. By election testing time for Congress and JD(S) alliance in state. Will Yeddyurappa become CM again, let's wait and see.
ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಕರ್ನಾಟಕದ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಪ್ರತಿಪಕ್ಷ ಬಿಜೆಪಿ ನಾಯಕರು ಭವಿಷ್ಯ ಹೇಳುತ್ತಿದ್ದಾರೆ. ನಿಜಕ್ಕೂ ಮೈತ್ರಿಕೂಟಕ್ಕೆ ಲೋಕಸಭೆ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಅಗ್ನಿ ಪರೀಕ್ಷೆಯಾಗಲಿದೆ. ಕುಂದಗೋಳ ಚಿಂಚೋಳಿ ಉಪಚುನಾವಣೆ ನಂತರ ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಹಾದಿ ಸುಗಮವಾಗಲಿದೆ ಎಂಬ ಮಾತು ಕೂಡ ಹಬ್ಬಿದೆ

Recommended