ನಿಖಿಲ್ ಸೋಲಿಗೆ ಶಿವರಾಮೇಗೌಡ ಹೇಳಿದ್ದೇನು ಗೊತ್ತಾ..? | Oneindia Kannada

  • 5 years ago
ಮಂಡ್ಯ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಸೋಲಿಗೆ ಇವಿಎಂ ಕಾರಣ ಎಂದು ಮಾಜಿ ಸಂಸದ ಶಿವರಾಮೇಗೌಡ ಆರೋಪಿಸಿದ್ದಾರೆ.

Lok Sabha Election Results: Mandya former MP Shivaramegowda accused EVM for Nikhil Kumaraswamy defeat against sumalatha Ambareesh.