ನೀವು ನಿದ್ದೆ ಮಾಡಿದ್ದಕ್ಕೇ ಜನರು ಮನೆಗೆ ಕಳುಹಿಸಿದ್ದಾರೆ: ಈಶ್ವರಪ್ಪ | Siddaramaiah | Oneindia Kannada

  • 5 years ago
ನಿದ್ದೆ ಮಾಡುವವರಿಗೆ ವೋಟ್ ಹಾಕಬೇಡಿ, ಕೆಲಸ ಮಾಡುವವರಿಗೆ ವೋಟ್ ಹಾಕಿ ಎಂದು ಹೇಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಶಾಸಕ ಕೆಎಸ್ ಈಶ್ವರಪ್ಪ, ಕೆಲಸ ಮಾಡುವವರಿಗೆ ಜನರು ವೋಟ್ ಹಾಕಿ, ನಿದ್ದೆ ಮಾಡುವ ಸಿದ್ದರಾಮಯ್ಯ ಅವರನ್ನು ಮನೆಗೆ ಕಳುಹಿಸಿದ್ದಾರೆ ಎಂದು ಟಾಂಗ್ ನೀಡಿದರು.

BJP MLA KS Eshwarappa in Bagalkot said that, voters sent Siddaramaiah back to home for sleeping five years, when he was in power. They voted Modi for his hard work.

Recommended