ಯಾರು ನನ್ನನ್ನೂ ಏನು ಮಾಡೋಕೆ ಆಗೊಲ್ಲ. | Basanagouda Patil Yatnal | Oneindia Kannada

  • 5 years ago
ಪ್ರವಾಹದಿಂದ ನಲುಗಿರುವ ರಾಜ್ಯಕ್ಕೆ ಪರಿಹಾರ ಒದಗಿಸುವಲ್ಲಿ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಸಂಸದರು ಮತ್ತು ಸಚಿವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಕ್ಕೆ ಪಕ್ಷದ ಶಿಸ್ತು ಸಮಿತಿಯು ನೀಡಿರುವ ನೋಟಿಸ್‌ಗೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೆಡ್ಡು ಹೊಡೆದಿದ್ದಾರೆ. ತಾವು ನೆರೆ ಸಂತ್ರಸ್ತರ ಪರವಾಗಿ ಮತ್ತು ಅದನ್ನು ನಿರ್ಲಕ್ಷಿಸುವ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧವಾಗಿ ಮಾತನಾಡುವುದನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Vijayapura BJP MLA Basanagouda Patil Yatnal he will not scare for any notice. He was responding regarding show cause notice by BJP Disciplinary Committee.

Recommended