ಸಚಿವ ಈಶ್ವರಪ್ಪ ಸಿದ್ದರಾಮಯ್ಯ ಟ್ವೀಟ್ಗೆ ಪ್ರತಿಕ್ರಿಯೆ ನೀಡಿದ್ದಾರೆ. "ಅಯ್ಯೋ @siddaramaiah ನವರೇ ನಿಮ್ಮ ದುರಹಂಕಾರನ ವಿರೋಧಿಸಿದರೆ ಟಾರ್ಗೆಟ್ ಅಂತೀರಾ, ನಿಮ್ಮ ನಡೆಯನ್ನು ವಿರೋಧಿಸಿದರೆ ಭಯ ಅಂತೀರ. ದಿನದ 24 ಗಂಟೆನೂ ಮೋದಿ, ಬಿಜೆಪಿ ಅಂತಾನೇ ದಿನ ಶುರು ಮಾಡುತ್ತೀರಲ್ಲ, ನಿಮಗೂ ಬಿಜೆಪಿ ಅಂದರೆ ಭಯನಾ? ಅಥವಾ ನೀವು ಏಕವಚನದಲ್ಲಿ ಟೀಕಿಸಿದರೆ ನಿಮ್ಮ ಹೈ ಕಮಾಂಡ್ ಭಾರತ ರತ್ನ ಕ್ಕೆ ಶಿಫಾರಸು ಮಾಡುತ್ತಾರಾ?" ಎಂದು ತಿರುಗೇಟು ನೀಡಿದ್ದಾರೆ.
Opposition leader Siddaramaiah and minister K.S.Eshwarappa twitter war ahead of the 15 seat by-elections.
Opposition leader Siddaramaiah and minister K.S.Eshwarappa twitter war ahead of the 15 seat by-elections.
Category
🗞
News