ಮಂಗಳೂರಿನಲ್ಲಿ ಸಿದ್ದರಾಮಯ್ಯ, ಜಮೀರ್ ಅಹಮದ್ ಭೇಟಿ ನೀಡಿದ್ದು ಎಲ್ಲಿಗೆ ಗೊತ್ತಾ..?

  • 5 years ago
ಇಂದು 11 ಗಂಟೆಗೆ ಮಂಗಳೂರಿಗೆ ತೆರಳಿರುವ ಸಿದ್ದರಾಮಯ್ಯ ಅಲ್ಲಿನ ಧಾರ್ಮಿಕ ಮುಖಂಡರು, ಕಾಂಗ್ರೆಸ್ ಮುಖಂಡರು, ಪ್ರತಿಭಟನಾಕಾರರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಸಂಜೆ ವೇಳೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Former CM Siddaramaiah visiting Mangaluru on December 23. Mangaluru has been tensed due to CAA protest and golibar.

Recommended