Karan Johar,ಮಾನಸಿಕ ಖಿನ್ನತೆಗೆ ಒಳಗಾದ ಕರಣ್ ಜೋಹರ್ | Filmibeat Kannada

Filmibeat Kannada

by Filmibeat Kannada

2 027 views
ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಎಲ್ಲ ದಿಕ್ಕುಗಳಿಂದಲೂ ವಾಗ್ದಾಳಿಗೆ ಒಳಗಾದವರು ನಿರ್ಮಾಪಕ ಕರಣ್ ಜೋಹರ್. ಕರಣ್ ಜೋಹರ್ ಈ ಹಿಂದೆ ಆಡಿದ್ದ ಮಾತುಗಳು, ಅವರ ವಿಡಿಯೋಗಳು ಎಲ್ಲವೂ ಮುನ್ನೆಲೆ ಬರುತ್ತಿವೆ. ಸಾಮಾಜಿಕ ಜಾಲತಾಣದಲ್ಲಿ ಕರಣ್ ಹಿಗ್ಗಾಮುಗ್ಗಾ ಟ್ರೋಲ್‌ಗೆ ಒಳಗಾಗುತ್ತಿದ್ದಾರೆ.

Karan Johar's friend reveals that, Karan is shattered after social media attack for Sushant Singh Rajput's demise.