Lockdown ವಿಚಾರವಾಗಿ ಸ್ಪಷ್ಟನೆ ನೀಡಿದ Dr. Sudhakar | Oneindia Kannada
ಅಗತ್ಯ ವಸ್ತು, ಸೇವೆ ಹೊರತು ಪಡಿಸಿ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಿಸಿದ ಸರಕಾರದ ನಿರ್ಧಾರ ವ್ಯಾಪಕ ಟೀಕೆಗೆಗೊಳಗಾಗಿದೆ. ಈ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರನ್ನು ಕೇಳಿದಾಗ, ಪ್ರಾಣಾಯಾಮ ಮಾಡಿ ಎನ್ನುವ ಉತ್ತರವನ್ನು ನೀಡಿದ್ದಾರೆ.
Karnataka Health Minister Dr. Sudhakar Said, No Confusion In Corona Guidelines.
Karnataka Health Minister Dr. Sudhakar Said, No Confusion In Corona Guidelines.
Category
🗞
News