ಸುಮಲತಾ ವಿಡಿಯೋ ಬಿಡುಗಡೆ ಮಾಡಿದ ಶರವಣ | Oneindia Kannada

  • 3 years ago
ಅಂಬರೀಶ್ ಅಂತಿಮ ಸಂಸ್ಕಾರದ ವೇಳೆ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರು ಸರಿಯಾಗಿ ಸ್ಪಂದಿಸಿಲ್ಲ ಎನ್ನುವ ಸುಮಲತಾ ಹೇಳಿಕೆಗೆ ಸಂಬಂಧಿಸಿದಂತೆ, ಜೆಡಿಎಸ್ ಮುಖಂಡರು ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ.

JDS leader T A Saravana released a video in press meetEnjoy and stay connected with us !!
Subscribe for More Videos..

Recommended