ನಮ್ಮ ದುಡ್ಡು ನಮಗೆ ವಾಪಾಸ್ ಬಂದ್ರೆ ಮಾತ್ರ ಏನಾದ್ರು ಮಾಡೋಕೆ ಸಾಧ್ಯ
ಪುನೀತ್ ರಾಜ್ಕುಮಾರ್ ಹೇಳಿದ ಮಾತು ನೆನಪು ಮಾಡಿಕೊಂಡ ಸತ್ಯ, ''ಪುನೀತ್ ರಾಜ್ಕುಮಾರ್ ಅವರು ಹೇಳಿದ್ದರು, 'ಸಿನಿಮಾ ಕಲೆ ನಿಜ, ಆದರೆ ಅದು ವ್ಯವಹಾರವೂ ಹೌದು. ಸಿನಿಮಾಕ್ಕೆ ಹಾಕಿದ ಬಂಡವಾಳವನ್ನು ನಾವು ಮರಳಿ ಪಡೆಯಬೇಕು. ಹಾಗಿದ್ದರೆ ಮಾತ್ರವೇ ಈ ಕಲೆ ಮುಂದುವರೆಯಲು ಸಾಧ್ಯ. ಹಣ ಮರಳಿ ಬಂದಾಗಲಷ್ಟೆ ನಮಗೆ ಇನ್ನಷ್ಟು ಒಳ್ಳೆಯ ಸಿನಿಮಾ ಮಾಡಲು ಸಾಧ್ಯ. ಸಿನಿಮಾವನ್ನು ನಂಬಿಕೊಂಡಿರುವ ಕುಟುಂಬಗಳಿಗೆ ಸಹಾಯ ಮಾಡಲು ಸಾಧ್ಯ, ಅವರು ಮತ್ತೊಂದು ಸಿನಿಮಾಕ್ಕೆ ಸಜ್ಜಾಗುವಂತೆ ಸ್ಪೂರ್ತಿ ತುಂಬಲು ಸಾಧ್ಯ' ಎಂದಿದ್ದರು. ಆ ಮಾತು ನನಗೆ ಹಿಡಿಸಿತು, ಅವರ ಮಾತಿನ ಸ್ಪೂರ್ತಿಯೂ ಈ ವಿತರಣೆ ವ್ಯವಹಾರಕ್ಕೆ ಇಳಿಯಲು ಕಾರಣಗಳಲ್ಲಿ ಒಂದು'' ಎಂದರು.
Director D Satya Prakash and friends started Satya Cine Distributors venture. Satya says he will remain as writer and director.
Director D Satya Prakash and friends started Satya Cine Distributors venture. Satya says he will remain as writer and director.