ಏಟು-ಎದುರೇಟು: ಸಿದ್ದರಾಮಯ್ಯನವರ ರಾಜಕೀಯ ಭವಿಷ್ಯ ನುಡಿದ ಬಿಜೆಪಿ | Oneindia Kannada

  • 2 years ago
ಬಿಜೆಪಿ ಸರ್ಕಾರ ಜನಸಮಾನ್ಯರ ಪೀಡಕ ಸರ್ಕಾರ, 40% ಭ್ರಷ್ಟಾಚಾರದ ಸರ್ಕಾರ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಇತ್ತ, ಮುಂದಿನ ಅಂದರೆ 2023ರ ಚುನಾವಣೆ ವೇಳೆಗೆ ಸಿದ್ದರಾಮಯ್ಯ ಕಾಂಗ್ರೆಸ್ಸಿನಲ್ಲೇ ಇರುವುದಿಲ್ಲ ಎಂದು ಬಿಜೆಪಿ ಕಿಚಾಯಿಸಿದೆ.

Siddaramaiah Clarification On Not Contesting 2023 Assembly Election

Category

🗞
News

Recommended