Karnataka Election 2023: ಪದ್ಮನಾಭನಗರದಲ್ಲಿ ಅಶೋಕ್ ವಿರುದ್ಧ ಡಿಕೆ ಸುರೇಶ್ ಸ್ಪರ್ಧೆ ಮಾಡೋದು ಇಂದು ನಿರ್ಧಾರ

  • last year
ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಭಾರೀ ಜಿದ್ದಾಜಿದ್ದಿನ ಕ್ಷೇತ್ರವಾಗಿರುವ ಸಚಿವ ಆರ್‌. ಅಶೋಕ್‌ ಸ್ಪರ್ಧಿಸಿರುವ ಪದ್ಮನಾಭನಗರಕ್ಕೆ ಈಗಾಗಲೇ ಅಧಿಕೃತ ಅಭ್ಯರ್ಥಿ ಘೋಷಿಸಿದ್ದ ಕಾಂಗ್ರೆಸ್‌, ಇದೀಗ ಸಂಸದ ಡಿ.ಕೆ.ಸುರೇಶ್‌ ಅವರನ್ನು ಕಣಕ್ಕಿಳಿಸುವ ಹೊಸ ಚೆಕ್‌ ಇಟ್ಟಿರುವುದು ತೀವ್ರ ಕುತೂಹಲ ಕೆರಳಿಸಿದೆ..
#KarnatakaElection2023 #RAshok#DKSuresh #PadmanabhaNagara #BJP #Congress
~HT.162~PR.30~ED.31~

Recommended