ಸಾವು ನೋವು ಸಂಭವಿಸಿದ ವಯನಾಡಿಗೆ ಬಂದ ಮೋದಿ! ಅನಾಹುತಗಳಗಳ ಬಗ್ಗೆ ಮಾಹಿತಿ ಪಡೆದ PM
ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ನಲ್ಲಿ ಭೂಕುಸಿತದಿಂದ ಹಾನಿಗೊಳಗಾದ ಚುರಲ್ಮಲ, ಮುಂಡಕೈ ಮತ್ತು ಪುಂಚಿರಿಮಟ್ಟಂ ಗ್ರಾಮಗಳ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ದುರಂತದ ತೀವ್ರತೆ ಬಗ್ಗೆ ಮನವರಿಕೆ ಮಾಡಿದರು.
#Wayanad #WayanadRescue #WayanadFlood #KeralaFlood #KeralRain #HeavyRain #NDRF #PMModi #PinaraiVijayan #kodagu #KodaguRain #KarnatakaHeavyRain #Keralalandslide
#Wayanadelephant
~HT.290~PR.28~ED.32~
#Wayanad #WayanadRescue #WayanadFlood #KeralaFlood #KeralRain #HeavyRain #NDRF #PMModi #PinaraiVijayan #kodagu #KodaguRain #KarnatakaHeavyRain #Keralalandslide
#Wayanadelephant
~HT.290~PR.28~ED.32~
Category
🗞
News